ಬೆಂಗಳೂರು: ತುರ್ತು ನಿರ್ವಹಣಾ ಕಾರಣದಿಂದಾಗಿ ನಾಳೆ ಬಾಣಸವಾಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ನಾಳೆ(ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿ ಉಪಕೇಂದ್ರ“ ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಉಪಕೇಂದ್ರ ವ್ಯಾಪ್ತಿಯ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಪ್ರಕಟಣೆ ಮೂಲಕ ತಿಳಿಸಿದೆ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್,, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್ಶಿಪ್, ಮಲ್ಲಪ್ಪಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್ಲೇಔಟ್, ಸಮೃದ್ಧಿ ಲೇಔಟ್, ವಾಟರ್ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶ.”

